ಜನ ಮನದ ನಾಡಿ ಮಿಡಿತ

Advertisement

ದುಬೈನಲ್ಲಿ ಅ.8 ರಂದು “ತ್ರಿ-ರಂಗ ಮೋಹನ ಸಂಭ್ರಮ” ; ಮನರಂಜನೆಯ ರಸದೌತಣ

ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.

“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!