ಜನ ಮನದ ನಾಡಿ ಮಿಡಿತ

Advertisement

ದುಬೈನಲ್ಲಿ ಅ.8 ರಂದು “ತ್ರಿ-ರಂಗ ಮೋಹನ ಸಂಭ್ರಮ” ; ಮನರಂಜನೆಯ ರಸದೌತಣ

ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.

“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!