ಜನ ಮನದ ನಾಡಿ ಮಿಡಿತ

Advertisement

ದುಬೈನಲ್ಲಿ ಅ.8 ರಂದು “ತ್ರಿ-ರಂಗ ಮೋಹನ ಸಂಭ್ರಮ” ; ಮನರಂಜನೆಯ ರಸದೌತಣ

ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.

“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!