ಜನ ಮನದ ನಾಡಿ ಮಿಡಿತ

Advertisement

ದುಬೈನಲ್ಲಿ ಅ.8 ರಂದು “ತ್ರಿ-ರಂಗ ಮೋಹನ ಸಂಭ್ರಮ” ; ಮನರಂಜನೆಯ ರಸದೌತಣ

ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.

“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!