ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.
“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…