ದುಬೈ ;ತ್ರಿರಂಗ ಸಂಗಮ ಸಂಯೋಜನೆಯಲ್ಲಿ ಯಶಸ್ವಿ ಸಂಘಟಕ ಕರ್ನೂರು ಮೋಹನ್ ರೈಯವರ ಸಂಚಾಲಕತ್ವದ ಗಲ್ಫ್ ರಾಷ್ಟ್ರದ 50 ನೇ ಕಾರ್ಯಕ್ರಮ ಅಕ್ಟೋಬರ್ 8 ರಂದು ದುಬೈನಲ್ಲಿ ನಡೆಯಲಿದೆ.
“ತ್ರಿ- ರಂಗ ಮೋಹನ ಸಂಭ್ರಮ” ಎಂಬ ಕಾರ್ಯಕ್ರಮವು ದುಬೈನ ಎಮಿರೆಟ್ಸ್ ಇಂಟರ್ ನೇಶನಲ್ ಸ್ಕೂಲ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಆರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ನೃತ್ಯ, ಹಾಸ್ಯ, ಗಾಯನಗಳೊಂದಿಗೆ ತುಳು ಕನ್ನಡಿಗರನ್ನು ಮನರಂಜಿಸಲಿದ್ದಾರೆ.
ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಕೆಯಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಯಕ್ಷ ಸಂಭ್ರಮ ಪ್ರದರ್ಶನಗೊಳ್ಳಲಿದೆ. ಕು.ನಿಹಾರಿಕ ಭಟ್, ಕು.ವಿಂಧ್ಯಾ ಆಚಾರ್ಯ ವಿಶೇಷ ಪಾತ್ರದಲ್ಲಿ ಭಾಗವಹಿಸಲಿದ್ದು, ಯುಎಇ ಯ ವಿವಿಧ ಸಂಘ ಸಂಸ್ಥೆಗಳ ಸದಸ್ಯೆಯರ ನಾಟ್ಯ ಸಂಭ್ರಮ, ವಿಠಲ ನಾಯಕ್ ಕಲ್ಲಡ್ಕ ಅವರಿಂದ ಹಾಸ್ಯ ಸಂಭ್ರಮ, ಯುಎಇ ಯ ಪ್ರಸಿದ್ಧ ಗಾಯಕರ ‘ಗಾನ ಸಂಭ್ರಮ’ ಕಾರ್ಯಕ್ರಮಗಳು ಕಲಾಭಿಮಾನಿಗಳನ್ನು ಮನರಂಜಿಸಲಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…