ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.


ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು.


ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿದ್ದ ರಾಜೇಶ್ ಬಳಿಗಾರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಪುಲ್ ರೈ ಅವರನ್ನು ಬಂಟ್ವಾಳಕ್ಕೆ ಅದೇಶ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!