ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬಂಧಿ ಕಾಯಿಲೆಗಳಲ್ಲಿ ಮೂರು ವಿಧಗಳು. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ಥಂಭನ.
ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ ನಡಿಗೆ, ಲಘು ವ್ಯಾಯಾಮ ಹಾಗೂ ಆಹಾರದಲ್ಲಿ ಪಥ್ಯವನ್ನು ಹೊಂದುವುದು ಉತ್ತಮ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೇ ಹೆಚ್ಚಾಗಿ ಹೃದಯ ಸಂಬಂಧೀ ಕಾಯಿಲೆಗಳಿಂದ ಸಾವನ್ನಪುವುದು ಅತ್ಯಂತ ಖೇದಕರ ಸಂಗಾತಿಯಾಗಿದೆ.
ಇವುಗಳಿಗೆ ಮುನ್ನೆಚ್ಚರಿಕೆಯೇ ಪರಿಹಾರ” ಎಂದು ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದಯ ತಜ್ಞರಾದ ಡಾ. ದಿತೇಶ್ ಎಂ. ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸವಿವರವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ರವರು, ವಿದ್ಯಾರ್ಥಿ ಜೀವನದಿಂದಲೇ ಆರೋಗ್ಯದಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ತನ್ನ ಪರಿಸರದ ಜನರಲ್ಲಿ ಹೃದಯ ಸಂಬಂಧೀ ಕಾಯಿಲೆಗಳ ಕುರಿತಾಗಿ ಜಾಗೃತಿ ಮೂಡಿಸಬೇಕು ಎಂದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…