ಮೂಡಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗಲ್ಲು ಇಲ್ಲಿನ ಶಾಲಾ ಅಂಗಳಕ್ಕೆ ರೂ.5 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಇಂಟರ್ ಲಾಕ್ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಶುಕ್ರವಾರ ಉದ್ಘಾಟಿಸಿದರು.
ಶಾಲೆಯ ವತಿಯಿಂದ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ವಾಡ್ ೯ ಸದಸ್ಯೆ ಸುಜಾತ ಶಶಿಕಿರಣ್, ಪುರಸಭಾ ನಿರ್ಗಮಿತ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ನಿರ್ಗಮಿತ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ರಾಜೇಶ್ ನಾಯ್ಕ್, ಸೌಮ್ಯ ಶೆಟ್ಟಿ, ಜಯಶ್ರೀ ಕೇಶವ್, ಧನಲಕ್ಷ್ಮೀ, ಸ್ವಾತಿ ಪ್ರಭು, ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಎಪಿಎಂಸಿಯ ಮಾಜಿ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ಸರಕಾರಿ ತಾಲೂಕು ನೌಕರರ ಸಂಘದ ಅಧ್ಯಕ್ಷ ನಾಗೇಶ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಜೀರ್ ಅಹಮ್ಮದ್, ಅಯ್ಯಪ್ಪ ಮಂದಿರದ ಗುರುಸ್ವಾಮಿ ರಾಘು ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಸೆಲಿನ್ ಡಿ’ಸೋಜ, ಕೋಟೆಬಾಗಿಲು ಉರ್ದು ಶಾಲೆಯ ಶಿಕ್ಷಕಿ ವಿಲ್ಮಾ,ಅಂಗನವಾಡಿ ಕಾರ್ಯಕರ್ತೆ ಫ್ಲೋರಿನ್ ಡಿ’ಸೋಜ, ಸಹಾಯಕಿ ದೇವಕಿ, ಶಕ್ತಿ ಸ್ವಸಹಾಯ ತಂಡದ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಈ ಸಂದರ್ಭದಲ್ಲಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…