ಮೂಡಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗಲ್ಲು ಇಲ್ಲಿನ ಶಾಲಾ ಅಂಗಳಕ್ಕೆ ರೂ.5 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಇಂಟರ್ ಲಾಕ್ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಶುಕ್ರವಾರ ಉದ್ಘಾಟಿಸಿದರು.
ಶಾಲೆಯ ವತಿಯಿಂದ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ವಾಡ್ ೯ ಸದಸ್ಯೆ ಸುಜಾತ ಶಶಿಕಿರಣ್, ಪುರಸಭಾ ನಿರ್ಗಮಿತ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ನಿರ್ಗಮಿತ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ರಾಜೇಶ್ ನಾಯ್ಕ್, ಸೌಮ್ಯ ಶೆಟ್ಟಿ, ಜಯಶ್ರೀ ಕೇಶವ್, ಧನಲಕ್ಷ್ಮೀ, ಸ್ವಾತಿ ಪ್ರಭು, ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಎಪಿಎಂಸಿಯ ಮಾಜಿ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ಸರಕಾರಿ ತಾಲೂಕು ನೌಕರರ ಸಂಘದ ಅಧ್ಯಕ್ಷ ನಾಗೇಶ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಜೀರ್ ಅಹಮ್ಮದ್, ಅಯ್ಯಪ್ಪ ಮಂದಿರದ ಗುರುಸ್ವಾಮಿ ರಾಘು ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಸೆಲಿನ್ ಡಿ’ಸೋಜ, ಕೋಟೆಬಾಗಿಲು ಉರ್ದು ಶಾಲೆಯ ಶಿಕ್ಷಕಿ ವಿಲ್ಮಾ,ಅಂಗನವಾಡಿ ಕಾರ್ಯಕರ್ತೆ ಫ್ಲೋರಿನ್ ಡಿ’ಸೋಜ, ಸಹಾಯಕಿ ದೇವಕಿ, ಶಕ್ತಿ ಸ್ವಸಹಾಯ ತಂಡದ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಈ ಸಂದರ್ಭದಲ್ಲಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…