ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘದ 15ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖದಲ್ಲಿ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಇವರನ್ನು ಒಂಬತ್ತನೇ ಬಾರಿಗೆ ಅವಿರೋಧ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಮೇಶ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ನಿತಿನ್ ಕದಿಕೆ ಮತ್ತು ಶ್ರೀಮತಿ ಶ್ವೇತಾ ಸುರೇಶ್ ಆಯ್ಕೆಯಾದರು.
ಕೋಶಾಧಿಕಾರಿಯಾಗಿ ನಲಿನಿ ಬಂಗೇರ ಜೊತೆ ಕೋಶಾಧಿಕಾರಿಯಾಗಿ ವಿದ್ಯಾ,ಶ್ರೀಮತಿ ಸುಮಿತ್ರ, ಆಶಿಶ್ ಬಂಗೇರ,ಆಂತರಿಕ ಲೆಕ್ಕಪರಿಶೋಧಕರಾಗಿ ಮಿಥುನ್ ಬಂಗೇರ ಮತ್ತು ಸಂಧ್ಯಾರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಕೆರೆಕಾಡು, ಮಾಲತಿ ಬೊಳ್ಳೂರು, ಅಕ್ಷಯ ಸೌಮ್ಯ, ಶ್ರಾವ್ಯ ನಿತಿನ್ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ದೀಪಕ್ ಬಂಗೇರ ಕದಿಕೆ . ದಿನೇಶ್ ಗುಜರಾನ್, ಜಯಂತಿ,ಹರ್ಷ ಇವರ ಆಯ್ಕೆ ಮಾಡಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…