ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವದ ಪೂರ್ವಭಾವಿ ಸಭೆ

ಉಡುಪಿ: ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವದ ಪೂರ್ವಭಾವಿ ಸಭೆ ಜಯಕರ ಶೆಟ್ಟಿ ಇಂದ್ರಾಳಿಯವರ ನೇತ್ರತ್ವದಲ್ಲಿ ಇಂದು ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಡಾ| ಬಿ.ಬಿ ಶೆಟ್ಟಿ ವಹಿಸಿದ್ದರು.ವಿವಿಧ ಸಮಿತಿಯ ಮುಖ್ಯಸ್ಥರುಗಳು ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು. ಅಕ್ಟೋಬರ್ 28 ಮತ್ತು 29 ರಂದು ಅಜ್ಜರಕಾಡು ಮೈದಾನ ಮತ್ತು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಪ್ರಚಾರದ ವಾಹನದ ಬಿತ್ತಿ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಡಾ|ರೋಶನ್ ಶೆಟ್ಡಿ, ಮನೋಹರ್ ಶೆಟ್ಟಿ , ಸಾಯಿ ರಾಧ ಡೆವಲಪರ್ಸ್, ತೋನ್ಸೆ ತ್ಯಾಗರಾಜ ಶೆಟ್ಟಿ ಕೊಲ್ಹಾಪುರ, ಉದಯ್ ಕುಮಾರ್ ಶೆಟ್ಟಿ ಮುನಿಯಲ್, ನಾಗೇಶ್ ಹೆಗ್ಡೆ, ಸಂತೋಷ ಶೆಟ್ಟಿ ಪಡುಬಿದ್ರೆ, ನವೀನ್ ಶೆಟ್ಟಿ ಪಡುಬಿದ್ರೆ, ಶ್ರೀಧರ ಶೆಟ್ಟಿ ಅರೂರು, ಮನೋಹರ ಶೆಟ್ಟಿ ತೋನ್ಸೆ, ಬಂಟರ ಯಾನೆ ನಾಡವರ ಮಾತೃ ಸಂಘ ರಿ ಮಂಗಳೂರು ಇದರ ಉಡುಪಿ ತಾಲ್ಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾದ ಭುಜಂಗ ಶೆಟ್ಟಿ ಬ್ರಹ್ಮಾವರ, ಹರೀಶ್ ಶೆಟ್ಟಿ ಚೆರ್ಕಾಡಿ , ನಿತೀಶ್ ಶೆಟ್ಟಿ ಹಿರಿಯಡ್ಕ, ಉಪಸ್ಥಿತರಿದ್ದರು. ಈಶ್ವರ ಚಿಟ್ಪಾಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!