ಉಡುಪಿ: ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ವೈಭವದ ಪೂರ್ವಭಾವಿ ಸಭೆ ಜಯಕರ ಶೆಟ್ಟಿ ಇಂದ್ರಾಳಿಯವರ ನೇತ್ರತ್ವದಲ್ಲಿ ಇಂದು ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಡಾ| ಬಿ.ಬಿ ಶೆಟ್ಟಿ ವಹಿಸಿದ್ದರು.ವಿವಿಧ ಸಮಿತಿಯ ಮುಖ್ಯಸ್ಥರುಗಳು ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು. ಅಕ್ಟೋಬರ್ 28 ಮತ್ತು 29 ರಂದು ಅಜ್ಜರಕಾಡು ಮೈದಾನ ಮತ್ತು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಪ್ರಚಾರದ ವಾಹನದ ಬಿತ್ತಿ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಡಾ|ರೋಶನ್ ಶೆಟ್ಡಿ, ಮನೋಹರ್ ಶೆಟ್ಟಿ , ಸಾಯಿ ರಾಧ ಡೆವಲಪರ್ಸ್, ತೋನ್ಸೆ ತ್ಯಾಗರಾಜ ಶೆಟ್ಟಿ ಕೊಲ್ಹಾಪುರ, ಉದಯ್ ಕುಮಾರ್ ಶೆಟ್ಟಿ ಮುನಿಯಲ್, ನಾಗೇಶ್ ಹೆಗ್ಡೆ, ಸಂತೋಷ ಶೆಟ್ಟಿ ಪಡುಬಿದ್ರೆ, ನವೀನ್ ಶೆಟ್ಟಿ ಪಡುಬಿದ್ರೆ, ಶ್ರೀಧರ ಶೆಟ್ಟಿ ಅರೂರು, ಮನೋಹರ ಶೆಟ್ಟಿ ತೋನ್ಸೆ, ಬಂಟರ ಯಾನೆ ನಾಡವರ ಮಾತೃ ಸಂಘ ರಿ ಮಂಗಳೂರು ಇದರ ಉಡುಪಿ ತಾಲ್ಲೂಕು ಕಾರ್ಯಕಾರಿ ಸಮಿತಿಯ ಸದಸ್ಯರಾದ ಭುಜಂಗ ಶೆಟ್ಟಿ ಬ್ರಹ್ಮಾವರ, ಹರೀಶ್ ಶೆಟ್ಟಿ ಚೆರ್ಕಾಡಿ , ನಿತೀಶ್ ಶೆಟ್ಟಿ ಹಿರಿಯಡ್ಕ, ಉಪಸ್ಥಿತರಿದ್ದರು. ಈಶ್ವರ ಚಿಟ್ಪಾಡಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…