ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕಾಟುಕುಕ್ಕೆ ಕ್ಷೇತ್ರದಲ್ಲಿ ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ನ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನ

ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.

ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.

ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!