ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಕಾಸರಗೋಡು: ಕಾಟುಕುಕ್ಕೆ ಕ್ಷೇತ್ರದಲ್ಲಿ ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ನ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನ

ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.

ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.

ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!