ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.
ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.
ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…