ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು ಜಿಲ್ಲಾ ಬಂಟರ ಸಂಘದ ಸಮಾರಂಭದಲ್ಲಿ ವಿಶ್ವ ಬಂಟರ ಸಮ್ಮೇಳನದ ಕರಪತ್ರ ಹಾಗೂ ಬಿತ್ತಿಪತ್ರ ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅ.28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅ.29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರ ಹಾಗೂ ಬಿತ್ತಿಪತ್ರವನ್ನು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ. ಸುಬ್ಬಯ್ಯ ರೈ ಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಸುಬ್ಬಣ್ಣ ಆಳ್ವ ಅಧ್ಯಕ್ಷರು ಕಾಸರಗೋಡು ವಲಯ ಬಂಟರ ಸಂಘ, ಪದ್ಮನಾಭ ಶೆಟ್ಟಿ ಅಧ್ಯಕ್ಷರು ಕುಂಬ್ಳೆ ಫಿರ್ಕ ಬಂಟ್ಸ್ ಸರ್ವಿಸ್ ಸೊಸೈಟಿ ಬದಿಯಡ್ಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಚಂದ್ರಹಾಸ್ ಡಿ ಶೆಟ್ಟಿ ರಂಗೋಲಿ,ಕಾಸರಗೋಡು ಜಿಲ್ಲಾ ಬಂಟರ ಸಂಘದ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!