ಜನ ಮನದ ನಾಡಿ ಮಿಡಿತ

Advertisement

ಮೀನು ಹಿಡಿಯಲು ಹೋಗಿ ನದಿಗೆ ಬಿದ್ದ ಯುವಕ…!

ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.

ಬೋಳಂತೂರು ನಿವಾಸಿ ರ‍್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!