ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.
ಬೋಳಂತೂರು ನಿವಾಸಿ ರ್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…