ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.
ಬೋಳಂತೂರು ನಿವಾಸಿ ರ್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…