ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.
ಬೋಳಂತೂರು ನಿವಾಸಿ ರ್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…