ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸ್ವಚ್ಛತಾ ಕಾರ್ಯ ಯೋಜನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕವಲಯದ ಶೌಯ೯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಅನಾರೋಗ್ಯ ಪೀಡಿತರಾಗಿರುವ ಗ್ರಾಮಾಭಿವೃದ್ಧಿ ಯೋಜನೆಯ ಗೋಳ್ತಮಜಲು ಎ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮುರಬೈಲು ಈಶ್ವರ ನಾಯ್ಕರ ಮನೆಯ ಸುತ್ತಮುತ್ತ ಬೆಳೆದಿರುವ ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು.

ಸ್ವಚ್ಛತಾ ಕಾರ್ಯದಲ್ಲಿ ವಿಪತ್ತು ತಂಡದ ಅಧ್ಯಕ್ಷರಾದ ಮಾಧವ ಸಾಲ್ಯಾನ್, ಸಂಯೋಜಕಿ ವಿದ್ಯಾ, ಸದಸ್ಯರುಗಳಾದ ತುಳಸಿ ಕೊಳಕೀರು, ಸೌಮ್ಯ ಬೊಂಡಾಲ, ಗಣೇಶ್, ವೆಂಕಪ್ಪ, ರವಿಚಂದ್ರ, ರಮೇಶ್, ಸಂತೋಷ್ ಬೊಲ್ಪೋಡಿ, ಧನಂಜಯ,ಮೌರೀಶ್, ಯೋಜನೆಯ ಗೋಳ್ತಮಜಲು ಒಕ್ಕೂಟದ ಅಧ್ಯಕ್ಷ ಮಮತಾ, ಸೇವಾ ಪ್ರತಿನಿಧಿ ಜಯಶ್ರೀ ಮೊದಲಾದವರು ಭಾಗವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!