ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ದುಶ್ಚಟಮಕ್ತ ಸಮಾಜ ನಿರ್ಮಾಣ ಪರಿಕಲ್ಪನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.


ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!