ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ದುಶ್ಚಟಮಕ್ತ ಸಮಾಜ ನಿರ್ಮಾಣ ಪರಿಕಲ್ಪನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.


ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!