ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.
ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…