ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.
ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…