ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಇದರ ದುಶ್ಚಟಮಕ್ತ ಸಮಾಜ ನಿರ್ಮಾಣದ ಪರಿಕಲ್ಪನೆ ಅಡಿಯಲ್ಲಿ ಗೋಪಾಲ್ ಭಂಡಾರಿ ಸುಧೆಕಾರ್ ಕಲ್ಲಡ್ಕ ಇವರ ಮನೆಗೆ ಹೋಗಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ದುಶ್ಚಟದಿಂದ ಆಗುವ ಅಡ್ಡ ಪರಿಣಾಮ ಬಗ್ಗೆ ತಿಳಿ ಹೇಳಿ ಮಗಳ ಮದುವೆಯ ನಿಮಿತ್ತ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪಾನ ಕಾರ್ಯಕ್ರಮ ಮಾಡದಂತೆ ಮನವಿಪತ್ರ ನೀಡಿದರು.
ಈ ಸಂದರ್ಭದಲ್ಲಿ ಯೋಜನೆಯ ಬಾಳ್ತಿಲ ಒಕ್ಕೂಟದ ಅಧ್ಯಕ್ಷರಾದ ಉಮಾವತಿ, ಸೇವಾ ಪ್ರತಿನಿಧಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ವಿದ್ಯಾ, ಸದಸ್ಯರಾದ ಸಂತೋಷ್ ಕುಮಾರ್ ಬೋಲ್ಪೊಡಿ ಉಪಸ್ಥಿತರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…