ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬಾಲಕಿ


ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.


ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.


ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!