ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.
ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…