ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.
ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…