ಜನ ಮನದ ನಾಡಿ ಮಿಡಿತ

Advertisement

ಪಾಣೆಮಂಗಳೂರು ಉಕ್ಕಿನ ಸೇತುವೆ ಬಿರುಕು

ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ.

ಅಕ್ಕರಂಗಡಿ ಅಂದರೆ ಪಾಣೆಮಂಗಳೂರು ರಸ್ತೆಯಲ್ಲಿ ಡಾಮರು ಎದ್ದು ಹೋಗಿದ್ದು, ಸಣ್ಣ ಗುಂಡಿಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ರಾತ್ರಿ ವೇಳೆಯಾಗಿರುವುದರಿಂದ ಇದರ ತೀವ್ರತೆ ಮತ್ತು ಸ್ಪಷ್ಟವಾದ ಚಿತ್ರಣ ಕಾಣುತ್ತಿಲ್ಲ.

ಈ ಹಿಂದೆ ಬಿ.ಸಿ.ರೋಡು ಕಡೆಯಿಂದ ಬರುವ ಭಾಗದಲ್ಲಿ ಸೇತುವೆ ಕುಸಿತ ಕಂಡು ಬಂದಿತ್ತು. ಹಾಗಾಗಿ ನೂತನ ಸೇತುವೆ ಆ ಸಂದರ್ಭದಲ್ಲಿ ನಿರ್ಮಾಣ ಮಾಡಲಾಗಿತ್ತು. ಪಾಣೆಮಂಗಳೂರು ಹಳೆಯ ಸೇತುವೆಯ ಅಡಿ ಭಾಗದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯತ್ತಿದೆ ಎಂಬ ಆರೋಪಗಳು ಕೇಳುತ್ತಲೇ ಇವೆ.

ಇಲ್ಲಿ ಲೋಡ್ ಮಾಡಲಾದ ಮರಳು ಲಾರಿಗಳು ರಾತ್ರಿ ವೇಳೆ ಕದ್ದು ಮುಚ್ಚಿ ಓವರ್ ಲೋಡ್ ಹಾಕಿಕೊಂಡು ಹೋಗುತ್ತಿದ್ದು, ಇದೇ ಸೇತುವೆ ಬಿರುಕು ಕಾಣಿಸಿಕೊಳ್ಳಲು ಮುಳುವಾಯಿತಾ? ಎಂಬುವುದೇ ಸಾರ್ವಜನಿಕರ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!