ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಕ್ಕಳಿಂದ ತುಳು ದೇವಿ ಮಹಾತ್ಮೆಗೆ ಸಿದ್ಧತೆ, ಪೋಷಕರಿಗೆ ಇದರಲ್ಲಿದೆ ಬದ್ಧತೆ, ದಾಖಲಾಗಲಿದೆ ಸಾಧನೆಯ ಏಕತೆ…

ದಕ್ಷಿಣ ಕನ್ನಡ: ತುಳುವೆರೆ ಆಯನೊ  ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ  ಯಕ್ಷಾರಾಧನಾ ಬಳಗ ಮಕ್ಕಳಿಂದ ಪ್ರಪ್ರಥಮ ಬಾರಿಗೆ ತುಳು ಸಂಪೂರ್ಣ ದೇವಿ ಮಹಾತ್ಮೆ  “ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷಾರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು. 

ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ  ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ, ಯಕ್ಷಗಾನ ತರಬೇತುದಾರರಾದ ಶ್ರೀಕಾಂತ ರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.   

ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. 

 ಇತ್ತೀಚೆಗಷ್ಟೇ ತುಳುವೆರೆ  ಆಯನೊ  ಕೂಟ ವತಿಯಿಂದ  ಸಂಪೂರ್ಣ ತುಳು  ದೇವಿ ಮಹಾತ್ಮೆ ಪ್ರಪ್ರಥಮವಾಗಿ ಮಂಗಳೂರು ಪುರಭವನದಲ್ಲಿ  ಯಶಸ್ವಿ ಪ್ರದರ್ಶನ ಕಂಡಿದ್ದು, ಈಗ ಮಕ್ಕಳಲ್ಲಿ ತುಳು ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿರುವುದು ಯಕ್ಷಗಾನ ಆಸಕ್ತರಿಗೆ  ಹರುಷ ತಂದಿದೆ. ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದಾಧ್ಯಂತ ಯಕ್ಷಗಾನ ವಿಜೃಂಭಿಸಲಿ ಎಂಬುದು ಎಲ್ಲರ ಆಶಯ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!