ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಶೌರ್ಯ ಜಾಗರಣ ರಥಯಾತ್ರೆಗೆ ಪುಷ್ಪಾರ್ಚನೆಯ ಸ್ವಾಗತ

ವಿಶ್ವಹಿಂದು ಪರಿಷತ್ ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿಂದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಹಳೆಯಂಗಡಿ ಜಂಕ್ಷನ್ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.

ಈ ಸಂದರ್ಭ ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ, ಉಪಾಧ್ಯಕ್ಷೆ ಚಂದ್ರಿಕಾ, ಸದಸ್ಯರಾದ ವಿನೋದ್ ಕೊಳುವೈಲು, ಅಶ್ವಿನಿ, ಸವಿತಾ, ಹಿಮಕರ್, ಮನೋಜ್ ಕೆಲೆಸಿಬೆಟ್ಟು, ಶ್ಯಾಮ್ ಪಡುಪಂಣಬೂರು, ವಿಶ್ವ, ಅನೀಲ್ ಶೆಟ್ಟಿಗಾರ್ ಸಸಿಹಿತ್ಲು, ಬಾಸಕರ ದೇವಾಡಿಗ ಪಾವಂಜೆ, ಜೀವನ್ ಪ್ರಕಾಶ್, ಕೇಶವ ಕಾಮತ್, ಕೇಶವ ಕರ್ಕೇರ, ಮಹಾಬಲ ಅಂಚನ್, ಶೋಭೇಂದ್ರ ಸಸಿಹಿತ್ಲು, ಸುಲೋಚನ ಸಾಲಿಯಾನ್, ಚಂದ್ರಹಾಸ್, ವಿನ್ಯಾಸ್ ಕುಬಲಗುಡ್ಡೆ, ಧರ್ಮ ಸಾಲಿಯಾನ್ ಸಂಘಟನೆಯ ಭುಜಂಗ ಕುಲಾಲ್ ಮತ್ತಿರರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!