ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಶೌರ್ಯ ಜಾಗರಣ ರಥಯಾತ್ರೆಗೆ ಪುಷ್ಪಾರ್ಚನೆಯ ಸ್ವಾಗತ

ವಿಶ್ವಹಿಂದು ಪರಿಷತ್ ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿಂದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಹಳೆಯಂಗಡಿ ಜಂಕ್ಷನ್ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.

ಈ ಸಂದರ್ಭ ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ, ಉಪಾಧ್ಯಕ್ಷೆ ಚಂದ್ರಿಕಾ, ಸದಸ್ಯರಾದ ವಿನೋದ್ ಕೊಳುವೈಲು, ಅಶ್ವಿನಿ, ಸವಿತಾ, ಹಿಮಕರ್, ಮನೋಜ್ ಕೆಲೆಸಿಬೆಟ್ಟು, ಶ್ಯಾಮ್ ಪಡುಪಂಣಬೂರು, ವಿಶ್ವ, ಅನೀಲ್ ಶೆಟ್ಟಿಗಾರ್ ಸಸಿಹಿತ್ಲು, ಬಾಸಕರ ದೇವಾಡಿಗ ಪಾವಂಜೆ, ಜೀವನ್ ಪ್ರಕಾಶ್, ಕೇಶವ ಕಾಮತ್, ಕೇಶವ ಕರ್ಕೇರ, ಮಹಾಬಲ ಅಂಚನ್, ಶೋಭೇಂದ್ರ ಸಸಿಹಿತ್ಲು, ಸುಲೋಚನ ಸಾಲಿಯಾನ್, ಚಂದ್ರಹಾಸ್, ವಿನ್ಯಾಸ್ ಕುಬಲಗುಡ್ಡೆ, ಧರ್ಮ ಸಾಲಿಯಾನ್ ಸಂಘಟನೆಯ ಭುಜಂಗ ಕುಲಾಲ್ ಮತ್ತಿರರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!