ವಿಶ್ವಹಿಂದು ಪರಿಷತ್ ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿಂದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಹಳೆಯಂಗಡಿ ಜಂಕ್ಷನ್ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.
ಈ ಸಂದರ್ಭ ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ, ಉಪಾಧ್ಯಕ್ಷೆ ಚಂದ್ರಿಕಾ, ಸದಸ್ಯರಾದ ವಿನೋದ್ ಕೊಳುವೈಲು, ಅಶ್ವಿನಿ, ಸವಿತಾ, ಹಿಮಕರ್, ಮನೋಜ್ ಕೆಲೆಸಿಬೆಟ್ಟು, ಶ್ಯಾಮ್ ಪಡುಪಂಣಬೂರು, ವಿಶ್ವ, ಅನೀಲ್ ಶೆಟ್ಟಿಗಾರ್ ಸಸಿಹಿತ್ಲು, ಬಾಸಕರ ದೇವಾಡಿಗ ಪಾವಂಜೆ, ಜೀವನ್ ಪ್ರಕಾಶ್, ಕೇಶವ ಕಾಮತ್, ಕೇಶವ ಕರ್ಕೇರ, ಮಹಾಬಲ ಅಂಚನ್, ಶೋಭೇಂದ್ರ ಸಸಿಹಿತ್ಲು, ಸುಲೋಚನ ಸಾಲಿಯಾನ್, ಚಂದ್ರಹಾಸ್, ವಿನ್ಯಾಸ್ ಕುಬಲಗುಡ್ಡೆ, ಧರ್ಮ ಸಾಲಿಯಾನ್ ಸಂಘಟನೆಯ ಭುಜಂಗ ಕುಲಾಲ್ ಮತ್ತಿರರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…