ಮುಲ್ಕಿ: ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ವ್ಯಾಪ್ತಿಯಲ್ಲಿ 1934 ರಲ್ಲಿ ರಚಿಸಿದ
ಇಂಜಿನಿಯರ್ಸ್ ಹಾಗೂ ತಾಂತ್ರಿಕ ಪರಿಣಿತರ ಸದಸ್ಯತನ ಇರುವ ಉನ್ನತ ಸಮಿತಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ( ಐ ಆರ್ ಸಿ) ಸಂಸ್ಥೆ ದೇಶದ ಹೆದ್ದಾರಿಯ ವಿಷಯದಲ್ಲಿ ಈ ಸಮಿತಿಯು ಅನುಭವ ಮತ್ತು ಸಲಹೆಗಳನ್ನು ಸದಸ್ಯರಿಂದ ಪಡೆದು ಕುಂದು ಕೊರತೆಗಳನ್ನು ನಿವಾರಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಮುನ್ನಡೆಯಲು ಸೇವೆಯನ್ನು ಪಡೆದುಕೊಳ್ಳುತ್ತದೆ ಐ ಆರ್ ಸಿ ಯ ಸದಸ್ಯರಾಗಿ ಮುಲ್ಕಿ ಇಂಜಿನಿಯರ್ಸ್ ಅಸೋಸಿಯೇಷನ್ ನ ಸ್ಥಾಪಕ ಅಧ್ಯಕ್ಷ ಮುಲ್ಕಿ ಕೆ. ಜೀವನ್ ಶೆಟ್ಟಿ ರವರಿಗೆ ಐಆರ್ ಸಿಯ ಸದಸ್ಯತ್ವ ನೀಡಿದೆ
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…