ಮುಲ್ಕಿ: ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ವ್ಯಾಪ್ತಿಯಲ್ಲಿ 1934 ರಲ್ಲಿ ರಚಿಸಿದ
ಇಂಜಿನಿಯರ್ಸ್ ಹಾಗೂ ತಾಂತ್ರಿಕ ಪರಿಣಿತರ ಸದಸ್ಯತನ ಇರುವ ಉನ್ನತ ಸಮಿತಿ ಇಂಡಿಯನ್ ರೋಡ್ಸ್ ಕಾಂಗ್ರೆಸ್ ( ಐ ಆರ್ ಸಿ) ಸಂಸ್ಥೆ ದೇಶದ ಹೆದ್ದಾರಿಯ ವಿಷಯದಲ್ಲಿ ಈ ಸಮಿತಿಯು ಅನುಭವ ಮತ್ತು ಸಲಹೆಗಳನ್ನು ಸದಸ್ಯರಿಂದ ಪಡೆದು ಕುಂದು ಕೊರತೆಗಳನ್ನು ನಿವಾರಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಮುನ್ನಡೆಯಲು ಸೇವೆಯನ್ನು ಪಡೆದುಕೊಳ್ಳುತ್ತದೆ ಐ ಆರ್ ಸಿ ಯ ಸದಸ್ಯರಾಗಿ ಮುಲ್ಕಿ ಇಂಜಿನಿಯರ್ಸ್ ಅಸೋಸಿಯೇಷನ್ ನ ಸ್ಥಾಪಕ ಅಧ್ಯಕ್ಷ ಮುಲ್ಕಿ ಕೆ. ಜೀವನ್ ಶೆಟ್ಟಿ ರವರಿಗೆ ಐಆರ್ ಸಿಯ ಸದಸ್ಯತ್ವ ನೀಡಿದೆ
ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.…
ಎನ್ಆರ್ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ…
ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ…
ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಸಮಾಧಿ ಮಾಡಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ…
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು…
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…