ಜನ ಮನದ ನಾಡಿ ಮಿಡಿತ

Advertisement

ಇರುವೈಲು ಪಂಚಾಯತ್ ನ ಮಾನವೀಯತೆಯ ಕಾರ್ಯಕ್ಕೆ ಶ್ಲಾಘನೆ

ಮೂಡುಬಿದಿರೆ: ಇರುವೈಲು ಗ್ರಾಮದ ಹೊಸಮರಪದವು ನಿವಾಸಿ ದೇವಕಿ ಶೆಟ್ಟಿ ಹಾಗೂ ಅವರ ಮಗ ಸಂಜೀವ ಶೆಟ್ಟಿ ಇವರು ಅನಾರೋಗ್ಯ ಪೀಡಿತರಾಗಿ ಕಳೆದ ಮೂರು ದಿನಗಳಿಂದ ಸ್ವಂತ ದೈನಂದಿನ ಚಟುವಟಿಕೆಯನ್ನೂ ಮಾಡಲಾಗದೆ ಮಲಗಿದ್ದಲ್ಲೇ ಎಲ್ಲವನ್ನೂ ಮಾಡಿಕೊಳ್ಳುವ ದುಸ್ಥಿತಿಯಲ್ಲಿದ್ದಾರೆ.

ಇವರ ಸಂಕಷ್ಟವನ್ನು ಕಂಡು ನೆರೆಹೊರೆಯವರು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಗೆ ಕೂಡಲೇ ಸ್ಪಂದಿಸಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್, ಮಾಜಿ ಅಧ್ಯಕ್ಷ ರಾದ ವಲೇರಿಯನ್ ಕುಟಿನ್ನ ಹಾಗೂ ಸದಸ್ಯರಾದ ನವೀನ್ ಪೂಜಾರಿಯವರು, ಮೂಡುಬಿದಿರೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ದೇವಕಿ ಶೆಟ್ಟಿರವರನ್ನು ಮೂಡಬಿದಿರೆಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಅವರ ಮಗ ಸಂಜೀವ ಶೆಟ್ಟಿರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!