ಮೂಡುಬಿದಿರೆ: ಇರುವೈಲು ಗ್ರಾಮದ ಹೊಸಮರಪದವು ನಿವಾಸಿ ದೇವಕಿ ಶೆಟ್ಟಿ ಹಾಗೂ ಅವರ ಮಗ ಸಂಜೀವ ಶೆಟ್ಟಿ ಇವರು ಅನಾರೋಗ್ಯ ಪೀಡಿತರಾಗಿ ಕಳೆದ ಮೂರು ದಿನಗಳಿಂದ ಸ್ವಂತ ದೈನಂದಿನ ಚಟುವಟಿಕೆಯನ್ನೂ ಮಾಡಲಾಗದೆ ಮಲಗಿದ್ದಲ್ಲೇ ಎಲ್ಲವನ್ನೂ ಮಾಡಿಕೊಳ್ಳುವ ದುಸ್ಥಿತಿಯಲ್ಲಿದ್ದಾರೆ.
ಇವರ ಸಂಕಷ್ಟವನ್ನು ಕಂಡು ನೆರೆಹೊರೆಯವರು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಗೆ ಕೂಡಲೇ ಸ್ಪಂದಿಸಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್, ಮಾಜಿ ಅಧ್ಯಕ್ಷ ರಾದ ವಲೇರಿಯನ್ ಕುಟಿನ್ನ ಹಾಗೂ ಸದಸ್ಯರಾದ ನವೀನ್ ಪೂಜಾರಿಯವರು, ಮೂಡುಬಿದಿರೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ದೇವಕಿ ಶೆಟ್ಟಿರವರನ್ನು ಮೂಡಬಿದಿರೆಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಅವರ ಮಗ ಸಂಜೀವ ಶೆಟ್ಟಿರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…