ಮೂಡುಬಿದಿರೆ: ಇರುವೈಲು ಗ್ರಾಮದ ಹೊಸಮರಪದವು ನಿವಾಸಿ ದೇವಕಿ ಶೆಟ್ಟಿ ಹಾಗೂ ಅವರ ಮಗ ಸಂಜೀವ ಶೆಟ್ಟಿ ಇವರು ಅನಾರೋಗ್ಯ ಪೀಡಿತರಾಗಿ ಕಳೆದ ಮೂರು ದಿನಗಳಿಂದ ಸ್ವಂತ ದೈನಂದಿನ ಚಟುವಟಿಕೆಯನ್ನೂ ಮಾಡಲಾಗದೆ ಮಲಗಿದ್ದಲ್ಲೇ ಎಲ್ಲವನ್ನೂ ಮಾಡಿಕೊಳ್ಳುವ ದುಸ್ಥಿತಿಯಲ್ಲಿದ್ದಾರೆ.
ಇವರ ಸಂಕಷ್ಟವನ್ನು ಕಂಡು ನೆರೆಹೊರೆಯವರು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಗೆ ಕೂಡಲೇ ಸ್ಪಂದಿಸಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್, ಮಾಜಿ ಅಧ್ಯಕ್ಷ ರಾದ ವಲೇರಿಯನ್ ಕುಟಿನ್ನ ಹಾಗೂ ಸದಸ್ಯರಾದ ನವೀನ್ ಪೂಜಾರಿಯವರು, ಮೂಡುಬಿದಿರೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ದೇವಕಿ ಶೆಟ್ಟಿರವರನ್ನು ಮೂಡಬಿದಿರೆಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಅವರ ಮಗ ಸಂಜೀವ ಶೆಟ್ಟಿರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ.…
ಎನ್ಆರ್ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ…
ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ…
ಅಪಘಾತದಲ್ಲಿ ಮೃತಪಟ್ಟ ತನ್ನ ಭಾವಿ ಪತಿಯ ಪಕ್ಕದಲ್ಲೇ ತನ್ನನ್ನೂ ಸಮಾಧಿ ಮಾಡಬೇಕೆಂಬ ಯುವತಿಯ ಅಂತಿಮ ಬಯಕೆಯನ್ನು ಕುಟುಂಬಸ್ಥರು ಈಡೇರಿಸಿದ…
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು…
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…