ಜನ ಮನದ ನಾಡಿ ಮಿಡಿತ

Advertisement

ಶೌರ್ಯ ಜಾಗರಣ ರಥಯಾತ್ರೆಗೆ ಭವ್ಯ ಸ್ವಾಗತ

ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿ0ದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಲಾಯಿತು.

ಮುಲ್ಕಿ ಬಸ್ಸು ನಿಲ್ದಾಣದಲ್ಲಿ ಸುನಿಲ್ ಆಳ್ವಾ ನೇತ್ರತ್ವದಲ್ಲಿ ಭಾರತಮಾತೆಗೆ ಪುಷ್ಪವೃಷ್ಠಿಯ ಮೂಲಕ ಬರಮಾಡಿಕೊಳ್ಳಲಾಯಿತು. ಹಿರಿಯ ಪತ್ರಿಕಾ ವಿತರಕ ರಮಾನಾಥ ಶೆಣೈ ಕಾಯಿ ಒಡೆಯುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಯಾತ್ರೆಯು ಬಪ್ಪನಾಡು ದೇವಸ್ಥಾನಕ್ಕೆ ತೆರಳಿದೆ. ಇನ್ನೂ ಈ ಈ ಸಂದರ್ಭದಲ್ಲಿ ಹರ್ಷರಾಜ ಶೆಟ್ಟಿ ಜಿಎಂ, ದಯಾವತಿ ಅರುಣ್ ಅಂಚನ್, ಶೈಲೇಶ್ ಕುಮಾರ್, ವಿವಿಧ ಸಂಘಟನೆ ಮುಖಂಡರಾದ ನವೀನ್ ಮೂಲ್ಕಿ, ರಮಾನಾಥ ಪೈ ಶ್ಯಾಮ್ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!