ಜನ ಮನದ ನಾಡಿ ಮಿಡಿತ

Advertisement

ಶೌರ್ಯ ಜಾಗರಣ ರಥಯಾತ್ರೆಗೆ ಭವ್ಯ ಸ್ವಾಗತ

ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿ0ದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಲಾಯಿತು.

ಮುಲ್ಕಿ ಬಸ್ಸು ನಿಲ್ದಾಣದಲ್ಲಿ ಸುನಿಲ್ ಆಳ್ವಾ ನೇತ್ರತ್ವದಲ್ಲಿ ಭಾರತಮಾತೆಗೆ ಪುಷ್ಪವೃಷ್ಠಿಯ ಮೂಲಕ ಬರಮಾಡಿಕೊಳ್ಳಲಾಯಿತು. ಹಿರಿಯ ಪತ್ರಿಕಾ ವಿತರಕ ರಮಾನಾಥ ಶೆಣೈ ಕಾಯಿ ಒಡೆಯುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಯಾತ್ರೆಯು ಬಪ್ಪನಾಡು ದೇವಸ್ಥಾನಕ್ಕೆ ತೆರಳಿದೆ. ಇನ್ನೂ ಈ ಈ ಸಂದರ್ಭದಲ್ಲಿ ಹರ್ಷರಾಜ ಶೆಟ್ಟಿ ಜಿಎಂ, ದಯಾವತಿ ಅರುಣ್ ಅಂಚನ್, ಶೈಲೇಶ್ ಕುಮಾರ್, ವಿವಿಧ ಸಂಘಟನೆ ಮುಖಂಡರಾದ ನವೀನ್ ಮೂಲ್ಕಿ, ರಮಾನಾಥ ಪೈ ಶ್ಯಾಮ್ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!