ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿ0ದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಲಾಯಿತು.
ಮುಲ್ಕಿ ಬಸ್ಸು ನಿಲ್ದಾಣದಲ್ಲಿ ಸುನಿಲ್ ಆಳ್ವಾ ನೇತ್ರತ್ವದಲ್ಲಿ ಭಾರತಮಾತೆಗೆ ಪುಷ್ಪವೃಷ್ಠಿಯ ಮೂಲಕ ಬರಮಾಡಿಕೊಳ್ಳಲಾಯಿತು. ಹಿರಿಯ ಪತ್ರಿಕಾ ವಿತರಕ ರಮಾನಾಥ ಶೆಣೈ ಕಾಯಿ ಒಡೆಯುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಯಾತ್ರೆಯು ಬಪ್ಪನಾಡು ದೇವಸ್ಥಾನಕ್ಕೆ ತೆರಳಿದೆ. ಇನ್ನೂ ಈ ಈ ಸಂದರ್ಭದಲ್ಲಿ ಹರ್ಷರಾಜ ಶೆಟ್ಟಿ ಜಿಎಂ, ದಯಾವತಿ ಅರುಣ್ ಅಂಚನ್, ಶೈಲೇಶ್ ಕುಮಾರ್, ವಿವಿಧ ಸಂಘಟನೆ ಮುಖಂಡರಾದ ನವೀನ್ ಮೂಲ್ಕಿ, ರಮಾನಾಥ ಪೈ ಶ್ಯಾಮ್ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…