ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್ ವಹಿಸಿದ್ರು. ಗ್ರಾಮ ಸಭೆಯಲ್ಲಿ ಪಂಚಾಯತ್ ವ್ಯಾಪ್ತಿಯ ಲೈಟ್ ಹೌಸ್ ಬಳಿಯ ಓಂಕಾರೇಶ್ವರ ಪರಿಶಿಷ್ಟ ಜಾತಿ ಪಂಗಡದ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಬಹಳಷ್ಟು ಇದ್ದರೂ ಪಂಚಾಯತ್ ಕ್ಯಾರೇ ಮಾಡುತ್ತಿಲ್ಲ, ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಕಳೆದ ಹಲವಾರು ವರ್ಷಗಳಿಂದ ಪೂರ್ತಿಗೊಂಡಿಲ್ಲ, ಕಳಪೆ ಕಾಮಗಾರಿ ನಡೆದಿದ್ದು, ಈ ಬಗ್ಗೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಗ್ರಾಮಸ್ಥ ಸದಾಶಿವ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬAಧಪಟ್ಟ ಅಧಿಕಾರಿಗಳು ಉತ್ತರವನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!