ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್ ವಹಿಸಿದ್ರು. ಗ್ರಾಮ ಸಭೆಯಲ್ಲಿ ಪಂಚಾಯತ್ ವ್ಯಾಪ್ತಿಯ ಲೈಟ್ ಹೌಸ್ ಬಳಿಯ ಓಂಕಾರೇಶ್ವರ ಪರಿಶಿಷ್ಟ ಜಾತಿ ಪಂಗಡದ ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಬಹಳಷ್ಟು ಇದ್ದರೂ ಪಂಚಾಯತ್ ಕ್ಯಾರೇ ಮಾಡುತ್ತಿಲ್ಲ, ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಕಳೆದ ಹಲವಾರು ವರ್ಷಗಳಿಂದ ಪೂರ್ತಿಗೊಂಡಿಲ್ಲ, ಕಳಪೆ ಕಾಮಗಾರಿ ನಡೆದಿದ್ದು, ಈ ಬಗ್ಗೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಗ್ರಾಮಸ್ಥ ಸದಾಶಿವ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬAಧಪಟ್ಟ ಅಧಿಕಾರಿಗಳು ಉತ್ತರವನ್ನು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…