ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸಾಮಾನ್ಯಕ್ಕಿಂತ 09% ತಾಪಮಾನ ಏರಿಕೆಯಾಗಲಿದ್ದು ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.
ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…