ಜನ ಮನದ ನಾಡಿ ಮಿಡಿತ

Advertisement

ಪ್ರಕಾಶ ಶೆಟ್ಟಿಗಾರ್ 2023ರ ಸಿರಿಪುರ ಪ್ರಶಸ್ತಿಗೆ ಆಯ್ಕೆ: ಡಾ.ರಾಮಕೃಷ್ಣ ಶಿರೂರು

ಮೂಡುಬಿದಿರೆ: ಸಿರಿಪುರ ಸಂಸ್ಕೃತಿಕ ಪ್ರತಿಷ್ಠಾನ ಮೂಡುಬಿದಿರೆ ಇದರ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ 2023ಗೆ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ ಸಮಾಜ ಸೇವಕ, ಪ್ರಕಾಶ್ ಶೆಟ್ಟಿಗಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು ಅವರು ತಿಳಿಸಿದ್ದಾರೆ.


2010ರಲ್ಲಿ ಸ್ಥಾಪನೆಯಾದ ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ತರಬೇತಿಯನ್ನು ನೀಡುತ್ತಾ ಬಂದಿರುವ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದೆ.ಕಳೆದ ಎರಡು ವರ್ಷದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಸಿರಿಪುರ ಸಂಸ್ಥೆ ನಡೆಸುತ್ತಾ ಬಂದಿದೆ. ಈ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭವು ಅಕ್ಟೋಬರ್ 21 ರಂದು ಮೂಡುಬಿದಿರೆ ಪೊನ್ನೆಚಾರಿ ಶಾರದೋತ್ಸವ ಸಮಾರಂಭದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!