ಬಜಪೆ:ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು ಗ್ರಾಮದ ಪೋರ್ಕೊಡಿ,ಕೊಳಂಬೆ ಫನಾ ಕಾಲೇಜು ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಐವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್, ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್, ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯಿದ್ದೀನ್ ಶರೀಫ್, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮೊಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.
ಪೊಲೀಸರುಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪರೀಕ್ಷಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುದರಿಂದ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರವನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿ ಮಾಡಲು ದೃಢನಿರ್ಧಾರವನ್ನು ಕೈಗೊಂಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ IPS, ಡಿ.ಸಿ.ಪಿಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ರವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…