ಬಂಟ್ವಾಳ; ನಿನ್ನೆ ಸುರಿದ ಸಿಡಿಲು ಮಿಂಚು ಸಹಿತ ಬಿರುಗಾಳಿ ಮಳೆಗೆ ತಾಲೂಕಿನ ಎರಡು ಮನೆಗಳಿಗೆ ಹಾನಿಯಾಗಿದೆ.
ಬಂಟ್ವಾಳ ತಾಲೂಕು ಬಡಗ ಕಜೆಕಾರು ಗ್ರಾಮದ ಕೆಡಿಮೇಲೂ ಮನೆ ನಿವಾಸಿ ನೊಣಯ್ಯರವರ ವಾಸ್ತವ್ಯದ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.
ಅಂತೆಯೇ ನಾವೂರು ಗ್ರಾಮದ ಅಂಬೇಡ್ಕರ್ ಕಾಲನಿ ಎಂಬಲ್ಲಿ ಭಾರತಿ ಎಂಬವರ ಮನೆಗೆ ಸಿಡಿಲು ಬಡಿದು ಭಾಗಶಃ ತೊಂದರೆಯುAಟಾಗಿದೆ. ಇನ್ನೂ ಸಿಡಿಲು ಸಹಿತ ಬಾರಿ ಮಳೆಗೆ ಅನೇಕ ಕಡೆಗಳಲ್ಲಿ ಅನಾಹುತ ಸಂಭವಿದ್ದು, ಸಂಬAಧಪಟ್ಟ ಅಧಿಕಾರಿಗಳು ಪ್ರಾಕೃತಿಕ ವಿಕೋಪದಡಿ ಪರಿಹಾರ ಧನವನ್ನು ನೀಡಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…