ಜನ ಮನದ ನಾಡಿ ಮಿಡಿತ

Advertisement

ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿ; ಗಂಭೀರ ಗಾಯ..!!

ಬಂಟ್ವಾಳ: ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರ ಗ್ರಾಮದ ಪೂಪಾಡಿಕಟ್ಟೆ ಎಂಬಲ್ಲಿ ನಡೆದಿದೆ.


ಪ್ರವೀಣ್ ಶೆಟ್ಟಿ (41) ಗಾಯಗೊಂಡ ಸ್ಕೂಟರ್ ಸವಾರ. ಪ್ರವೀಣ್ ಅವರು ಬಂಟ್ವಾಳದಿಂದ ಸರಪಾಡಿಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ನಾವೂರ ಸಮೀಪದ ಪೂಪಾಡಿಕಟ್ಟೆ ಎಂಬಲ್ಲಿ ಎದುರು ಕಡೆ ಅಂದರೆ ಸರಪಾಡಿ ಕಡೆಯಿಂದ ಬರುತ್ತಿದ್ದ ರಿಕ್ಷಾವೊಂದು ನೇರವಾಗಿ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯವಾಗಿದೆ. ಗಾಯಗೊಂಡ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಟೋ ರಿಕ್ಷಾ ಚಾಲಕ ಮುಸ್ತಾಫನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರವೀಣ್ ಅವರ ಸಹೋದರ ಠಾಣೆಗೆ ದೂರು ನೀಡಿದ್ದಾರೆ. ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ಬಗ್ಗೆ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!